ಹೊಸಪೇಟೆ: ಟಾರ್ಗೆಟ್ ಬಾಲ್ ಚಾಂಪಿಯನ್ ಗೆಲವು
ಲೋಕದರ್ಶನ ವರದಿ
ಹೊಸಪೇಟೆ 10: ಬಾಂಗ್ಲದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಷಿಪ್ 2019 ರಲ್ಲಿ ಕನರ್ಾಟಕ ತಂಡದಿಂದ ಆಯ್ಕೆಯಾದ ಹೊಸಪೇಟೆಯ ಹೆಮ್ಮೆಯ ಸಂಸ್ಥೆಯಾದ ಎಂಎಸ್ಪಿಎಲ್ ಲಿಮಿಟೆಡ್ ನಲ್ಲಿ ಕ್ರೀಡಾ ತರಬೇತುದಾರರಾಗಿ ಸೇವೆಸಲ್ಲಿಸುತ್ತಿರುವ ಥಾಮಸ್ ಎಂಎ ರವರು ಭಾರತ ತಂಡದ ಪರವಾಗಿ ಪ್ರತಿನಿಧಿಸಿ ಭಾರತಕ್ಕೆ ಚಿನ್ನದ ಪದಕವನ್ನು ತರುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 