ಕನಿಮೋಳಿ ನಿವಾಸಕ್ಕೆ ಐಟಿ ದಾಳಿ: ಚಿದಂಬರಂ ಖಂಡನೆ
ಚೆನ್ನೈ, ಏ 17 ಡಿಎಂಕೆ ನಾಯಕಿ, ರಾಜ್ಯಸಭಾ ಸದಸ್ಯೆ ಸಚಿವೆ ಕನಿಮೋಳಿ ನಿವಾಸದ ಮೇಲೆ ನಡೆದಿರುವ ಐಟಿ ದಾಳಿಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಖಂಡಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯು ನಿರಂಕುಶವಾದಿಯಂತೆ ವರ್ತಿಸುತ್ತಿದ್ದು , ಕೆಲವೇ ಪಕ್ಷದ ಮುಖಂಡರ ನಿವಾಸದ ಮೇಲೆ ಮಾತ್ರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಚಿದಂಬರಂ, ಕನಿಮೋಳಿ ನಿವಾಸದಲ್ಲಿ ಯಾವುದೇ ಅಕ್ರಮ ದಾಖಲೆಗಳು ಪತ್ತೆಯಾಗಿಲ್ಲ ಎಂಬ ಸುದ್ದಿ ಲಭ್ಯವಾಗಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಕಣ್ಣಿಗೆ ಕೇವಲ ವಿಪಕ್ಷ ಮುಖಂಡರು ಮಾತ್ರ ಕಾಣುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 