ಕನಿಮೋಳಿ ನಿವಾಸಕ್ಕೆ ಐಟಿ ದಾಳಿ: ಚಿದಂಬರಂ ಖಂಡನೆ
ಚೆನ್ನೈ, ಏ 17 ಡಿಎಂಕೆ ನಾಯಕಿ, ರಾಜ್ಯಸಭಾ ಸದಸ್ಯೆ ಸಚಿವೆ ಕನಿಮೋಳಿ ನಿವಾಸದ ಮೇಲೆ ನಡೆದಿರುವ ಐಟಿ ದಾಳಿಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಖಂಡಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯು ನಿರಂಕುಶವಾದಿಯಂತೆ ವರ್ತಿಸುತ್ತಿದ್ದು , ಕೆಲವೇ ಪಕ್ಷದ ಮುಖಂಡರ ನಿವಾಸದ ಮೇಲೆ ಮಾತ್ರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಚಿದಂಬರಂ, ಕನಿಮೋಳಿ ನಿವಾಸದಲ್ಲಿ ಯಾವುದೇ ಅಕ್ರಮ ದಾಖಲೆಗಳು ಪತ್ತೆಯಾಗಿಲ್ಲ ಎಂಬ ಸುದ್ದಿ ಲಭ್ಯವಾಗಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಕಣ್ಣಿಗೆ ಕೇವಲ ವಿಪಕ್ಷ ಮುಖಂಡರು ಮಾತ್ರ ಕಾಣುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 