ಯಡಿಯೂರಪ್ಪ ಬಿಜೆಪಿ ತೊರೆದರೆ ಸಿಎಂ ಹುದ್ದೆಗೆ ಸಹಕಾರ
ಯಡಿಯೂರಪ್ಪ ಬಿಜೆಪಿ ತೊರೆದರೆ ಸಿಎಂ ಹುದ್ದೆಗೆ ಸಹಕಾರ
ವಿಜಯಪುರ 5: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷ ತೊರೆದು ಕಾಂಗ್ರೆಸ್ ಗೆ ಬಂದರೆ ಮುಖ್ಯಮಂತ್ರಿಯಾಗಲು ಸಹಕಾರ ನೀಡುವುದಾಗಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈಗ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಯಡಿಯೂರಪ್ಪ ಅವರು ಬಿಜೆಪಿಯಲ್ಲಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇಟ್ಟುಕೊಂಡಿರುವುದು ತಪ್ಪಲ್ಲ. ಅದರ ಬಗ್ಗೆ ನನ್ನ ಆಕ್ಷೇಪಣೆಯೂ ಇಲ್ಲ. ಆದರೆ ಅವರು ಬಿಜೆಪಿಯನ್ನು ತೊರೆದು ಬಂದಲ್ಲಿ ಸಹಕರಿಸುತ್ತೇನೆ" ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಿಂದಲೂ ಬಿಜೆಪಿ ನಾಯಕರು ಪದೇ ಪದೇ ಸಕರ್ಾರ ಬಿದ್ದು ಹೋಗುತ್ತದೆ, ನಾವು ಪರ್ಯಾಯ ಸರಕಾರ ಮಾಡುತ್ತೇವೆ ಎಂದು ಹೇಳಿಕೊಂಡು ಬರುತ್ತಲೇ ಇದ್ದಾರೆ. ರಾಜ್ಯದ ಮೈತ್ರಿ ಸಕರ್ಾರ ಸುಭದ್ರವಾಗಿದೆ. ಯಡಿಯೂರಪ್ಪನವರು ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಆಸೆ ಇಟ್ಟುಕೊಳ್ಳುವುದು ಒಳ್ಳೆಯದಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 