ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆ
In the elections held on Sunday, Jineshwar Magadumma was elected unopposed as President and Saiyyaj
ರಾಯಬಾಗ 15: ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2025-26 ರಿಂದ 2029-30 ಸಾಲಿನ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಗೋವಿಂದಗೌಡ ಪಾಟೀಲ ಕಾರ್ಯನಿರ್ವಹಿಸಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ಅಜೀತ ಕಾಮಗೌಡ, ಮಹಾದೇವ ಮಂಗಸೂಳೆ, ಕುಮಾರ ಕಾಮಗೌಡ, ಸಿರಾಜ ತರಾಳ, ಚಂದ್ರಕಾಂತ ಉಮರಾಣಿ, ಕಲ್ಲಪ್ಪ ಖೋತ, ತ್ರಿಶಲಾ ಜನಾಜ, ಸುಗಂಧಾ ಚೌಗಲಾ, ಶ್ರೀಪತಿ ಕಾಂಬಳೆ, ಅಜೀತ ನಾಯಿಕ ಹಾಗೂ ಹಿರಿಯ ಮುಖಂಡರಾದ ಈರಗೌಡ ಪಾಟೀಲ, ಅಣ್ಣಾಸಾಹೇಬ ಕೂಗೆ, ಕಾಕಾಸಾಬ ತಡಾಕೆ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 