ಸಮುದಾಯ ಆರೋಗ್ಯ ಕೇಂದ್ರದ ( ಮಾನಸಧಾರ) ಉದ್ಘಾಟನೆ
Inauguration of Community Health Center (Manasadhara)
ಗದಗ 23: :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಎಸ್.ಎಸ್.ನೀಲಗುಂದ ಮತ್ತು ಜಿಲ್ಲಾ ಅಸಾಂಕ್ರಾಮಿಕ ರೋಗಿಗಳ ನಿಯಂತ್ರಣ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ: ರಾಜೇಂದ್ರ ಚ ಬಸರಿಗಿಡದ ಇವರು ನಗರದ ಮುಳಗುಂದ ನಾಕಾ ಹತ್ತಿರ ಅಚ್ಚುತ್ ಆಶ್ರಮ ಹಿಂದುಗಡೆ ಮಾನ್ವಿ ಲೇಓಟ್ ಗದಗದಲ್ಲಿ ಸಮೂದಾಯ ಆರೋಗ್ಯ ಕೇಂದ್ರದ (ಮಾನಸಧಾರ) ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜಾರಿ ಅಧಿಕಾರಿ ಡಾ. ವಾಯ್, ಕೆ ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ ಖೊನಾ ಆಗಮಿಸಿದ್ದರು. ಸಾರಥಿ ಸಂಸ್ಥೆ ಅಧ್ಯಕ್ಷರಾದ ಎಮ್.ಬಿ. ಜಕ್ಕನಗೌಡ್ರ, ಉಪಾಧ್ಯಕ್ಷರಾದ ಎಚ್.ಎಂ. ಹಿರೇಮಠ, ಸಾರಥಿ ಸಂಸ್ಥೆ ನಿರ್ದೇಶಕ ಆರ್.ಎಚ್.ಪಾಟೀಲ್, ಸಾರಥಿ ಸಂಸ್ಥೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಕೇಶವ ಲಮಾಣಿ ಹಾಗೂ ಸಮೂದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 