ಶುದ್ಧ ನೀರಿನ ಘಟಕದ ಉದ್ಘಾಟನೆ
Inauguration of the clean water unit
ಹಾವೇರಿ 29 :- ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುದಾನದಲ್ಲಿ ಶಿವಲಿಂಗೇಶ್ವರ ವಿದ್ಯಾಪೀಠ ದ ಆವರಣದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕದ ಉದ್ಘಾಟನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ನೇರವೇರಿಸಿದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಮಾಜಿ ಶಾಸಕ ಶಿವರಾಜ್ ಸಜ್ಜನರ, ಛೇರ್ಮನ್ ಎಸ್. ಎಸ್. ಮುಷ್ಠಿ, ಜಗದೀಶ ತುಪ್ಪದ, ಪಿ. ಡಿ. ಶಿರೂರು, ಬಿ. ಇ. ಓ. ಎಂ. ಎಚ್. ಪಾಟೀಲ, ಸಿ. ವಾಯ್. ಅಂತರವಳ್ಳಿ, ಎಸ್. ಸಿ. ಮರಳಿಹಳ್ಳಿ, ಮತ್ತಿತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 