ಮೂಲಭೂತ ಸೌಕರ್ಯಕ್ಕೆ ಮೊದಲ ಆಧ್ಯತೆ : ಶಾಸಕ ವಿಶ್ವಾಸ ವೈದ್ಯ
Infrastructure is the first priority: MLA Vishwas Vaidya
ಯರಗಟ್ಟಿ, 20 : ಸಮೀಪದ ಅಕ್ಕಿಸಾಗರ ಗ್ರಾಮದಲ್ಲಿ ರವಿವಾರ ಶ್ರೀ ಸಿದ್ಧಾರೂಢ, ಶ್ರೀ ಶಿವಾನಂದ ಮತ್ತು ಚನ್ನಬಸವಣ್ಣನವರ 30 ನೇ ಜಾತ್ರಾ ಮಹೋತ್ಸವಕ್ಕೆ ಶಾಸಕ ವಿಶ್ವಾಸ ವೈದ್ಯ ರವರು ಚಾಲನೆ ನೀಡಿ ಮಾತನಾಡಿದರು ಆಧ್ಯಾತ್ಮಿಕ ಸಂಸ್ಕೃತಿಯನ್ನು ಬೆಳೆಸುವುದರ ಜೊತೆಗೆ ಅನೇಕ ಪವಾಡಗಳನ್ನು ಮಾಡಿದ್ದಾರೆ. ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಮಲಿಕಸಾಬ್ ಬಾಗವಾನ, ಅಶೋಕ ಕುಡಚಿ, ಲಕ್ಕಪ್ಪ ಮುರಕುಂಬಿ, ಕಲ್ಲಪ್ಪ ದಾಸಂಗಳಿ, ಅಶೋಕ ಸೂಪಡ್ಲ, ಶಿವಾಜಿಗೌಡ ಪಾಟಿಲ, ಮಲ್ಲಪ್ಪ ಗಾನೂರ, ಗಂಗಪ್ಪ ಯರಗಟ್ಟಿ, ಮಂಜು ದೇಸಾಯಿ, ಬಾಳಪ್ಪ ಕಂಬಾರ, ಅಶೂಕ ಸೂಂಡುರ, ಮುಂತಾದವರು ಊರಿನ ಹಿರಿಯರು ಮತ್ತಿತರರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 