ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
Inter University Volleyball Tournament
ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
ಮುಂಡರಗಿ 27: ಡಿ.18 ರಿಂದ 22ರವರೆಗೆ ಕೇರಳ ವಿಶ್ವವಿದ್ಯಾಲಯ ಕ್ಯಾಲಿಕಟ್ನಲ್ಲಿ ಜರುಗಿದ 2024-25ನೇ ಸಾಲಿನ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಮುಂಡರಗಿಯ ಜ.ಅ.ವಿದ್ಯಾ ಸಮಿತಿಯ ಕ.ರಾ.ಬೆಲ್ಲದ ಮಹಾವಿದ್ಯಾಲಯದ ಬಿ.ಎ ದ್ವಿತೀಯ ವರ್ಷದ ವಿದ್ಯಾರ್ಥಿ ನಾರಾಯಣ ರಾಯರೆಡ್ಡಿ ಭಾಗವಹಿಸುವ ಮೂಲಕ ವಿದ್ಯಾ ಸಮಿತಿ ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿ ತರುವಲ್ಲಿ ಯಶಸ್ವಿಯಾದನು. ಈ ವಿದ್ಯಾರ್ಥಿಗೆ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಹಾಗೂ ಶ್ರೀಮಠದ ಉತ್ತರಾಧಿಕಾರಿಗಳಾದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳವರು ಆಶೀರ್ವದಿಸಿರುವರು. ಮತ್ತು ಶ್ರೀ.ಜ.ಅ. ವಿದ್ಯಾ ಸಮಿತಿಯ ಆಡಳಿತಾಧಿಕಾರಿಗಳು, ಮಹಾವಿದ್ಯಾಲಯದ ಕಾರ್ಯಾಧ್ಯಕ್ಷರು, ಉಪಕಾರ್ಯಾಧ್ಯಕ್ಷರು, ಸರ್ವಸದಸ್ಯರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಪ್ರಾಧ್ಯಾಪಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾಥಿಗಳು ಅಭಿನಂದಿಸಿರುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 