ಬೆಂಗಳೂರು ಕಂಪನಿಗೆ ಸಂದರ್ಶನ: ಎಸ್ಟಿಜೆಐಟಿ ವಿದ್ಯಾಥರ್ಿಗಳ ಆಯ್ಕೆ
ಲೋಕದರ್ಶನವರದಿ
ರಾಣೇಬೆನ್ನೂರು16: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತಿಚೆಗೆ ಆಲ್ಸೆಕ್ ಟೆಕ್ನಾಲಜೀಸ್ ಬೆಂಗಳೂರು ಕಂಪನಿ ನಡೆಸಿದ ಸಂದರ್ಶನದಲ್ಲಿ 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಅಂತಿಮವಾಗಿ ಒಟ್ಟು 11 ವಿದ್ಯಾಥರ್ಿಗಳು ಆಯ್ಕೆಗೊಂಡರು.
ಆಯ್ಕೆದ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಡಾ| ಬಿ. ಶಿವಕುಮಾರ, ಡೀನ್ ಅಕಾಡಮಿಕ್ ಡಾ.ಡಿ.ಎಸ್. ವಿಶ್ವನಾಥ ಸೇರಿದಂತೆ ಉದ್ಯೋಗ ತರಬೇತಿ ಕೇಂದ್ರದ ಸಂಯೋಜಕರು ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 