ಬೆಂಗಳೂರು ಕಂಪನಿಗೆ ಸಂದರ್ಶನ: ಎಸ್ಟಿಜೆಐಟಿ ವಿದ್ಯಾಥರ್ಿಗಳ ಆಯ್ಕೆ
ಲೋಕದರ್ಶನವರದಿ
ರಾಣೇಬೆನ್ನೂರು16: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತಿಚೆಗೆ ಆಲ್ಸೆಕ್ ಟೆಕ್ನಾಲಜೀಸ್ ಬೆಂಗಳೂರು ಕಂಪನಿ ನಡೆಸಿದ ಸಂದರ್ಶನದಲ್ಲಿ 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಅಂತಿಮವಾಗಿ ಒಟ್ಟು 11 ವಿದ್ಯಾಥರ್ಿಗಳು ಆಯ್ಕೆಗೊಂಡರು.
ಆಯ್ಕೆದ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಡಾ| ಬಿ. ಶಿವಕುಮಾರ, ಡೀನ್ ಅಕಾಡಮಿಕ್ ಡಾ.ಡಿ.ಎಸ್. ವಿಶ್ವನಾಥ ಸೇರಿದಂತೆ ಉದ್ಯೋಗ ತರಬೇತಿ ಕೇಂದ್ರದ ಸಂಯೋಜಕರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 