ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
It is welcome that the central budget has favored the middle class
ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
ರಾಣೇಬೆನ್ನೂರು 03: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ. ವಾರ್ಷಿಕ 12 ಲಕ್ಷದ ವರೆಗೆ ವೇತನ ಪಡೆಯುವ ದೇಶದ ಕೋಟ್ಯಾಂತರ ಉದ್ಯೋಗಿಗಳು ಹಾಗೂ ಹೆಚ್ಚಿನ ನೌಕರರು ಆದಾಯ ತೆರಿಗೆ ವಿನಾಯಿತಿ ಪಡೆಯಲಿದ್ದಾರೆ. ಇದರಿಂದ ಆ ವರ್ಗದ ಜನರ ಉಳಿತಾಯ ಪ್ರವೃತ್ತಿ ಹೆಚ್ಚುತ್ತದೆ. ಶೇರು ಮಾರುಕಟ್ಟೆ ಹಾಗೂ ಸರಕು-ಸೇವೆಗಳ ಮಾರುಕಟ್ಟೆ ಬೆಳವಣಿಗೆಗೆ ಪೂರಕವಾಗಿದೆ. ಹಿರಿಯ ನಾಗರಿಕರಿಗೂ ಅನುಕೂಲ ಕಲ್ಪಿಸಿದ್ದು ಸೂಕ್ತವಾಗಿದೆ.ಕಿಸಾನ್ ಕ್ರೆಡಿಟ್ ಕಾರ್ಡ್ ದಾರರಿಗೆ ಅನುಕೂಲಗಳಾಗಿವೆ.ಅರ್ಥ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಗ್ಗೆ ದೂರದೃಷ್ಟಿಯಿಂದಲಾದರೂ ವಿಶೇಷ ಗಮನ ಕೊಡಬೇಕಾಗಿತ್ತು ಎನಿಸುತ್ತದೆ-ಜಿ.ಬಿ.ಮಾಸಣಗಿ, ಮಾಜಿ ಅಧ್ಯಕ್ಷರು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಹಾವೇರಿ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 