ವಕೀಲರ ಸಂಘದ ಅಧ್ಯಕ್ಷರಾಗಿ ಜೆ.ಮಂಜುನಾಥ ಆಯ್ಕೆ
J. Manjunath elected as President of the Bar Association
ಹೂವಿನಹಡಗಲಿ 30: ಇಲ್ಲಿನ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಮಂಜುನಾಥ ಜೈನ್. ಉಪಾಧ್ಯಕ್ಷರಾಗಿ ಶಿವಲಿಂಗಪ್ಪ ಸೂರಣಗಿ, ಕಾರ್ಯದರ್ಶಿ ವಿ.ಪ್ರಶಾಂತ ಪಾಟೀಲ ಆಯ್ಕೆಯಾದರು. ಸುಜಾತಾ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಪ್ರಶಾಂತ್ ಬುಕ್ ಶೆಟ್ಟಿ, ಕಾರ್ಯ ನಿರ್ವಹಣೆ ಮಾಡಿದರು. ಸಮಿತಿ ಸದಸ್ಯ ರಾಗಿ ಎಂ.ಪರಮೇಶ್ವರ್ಪ, ಸಿಕೆಎಂ ಬಸವಲಿಂಗಸ್ವಾಮಿ, ಎಸ್.ಎಚ್.ಚಬ್ಬಿ, ಎಸ್.ಗುರುಬಸವರಾಜ, ಕೆ.ಜಿ.ಮಲ್ಲನಗೌಡ, ವಿ.ಪಿ.ಪರಮೇಶ್ವರನಾಯ್ಕ ಆಯ್ಕೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 