ವಿಶ್ವಕ್ಯಾನ್ಸರ ದಿನಾಚರಣೆ ಅಂಗವಾಗಿ ಜಾಥಾ
ಲೋಕದರ್ಶನ ವರದಿ
ಬೆಳಗಾವಿ 04: ವಿಶ್ವಕ್ಯಾನ್ಸರ ದಿನಾಚರಣೆಯ ಅಂಗವಾಗಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹಿರೇಬಾಗೇವಾಡಿ ಗ್ರಾಮದ ಗಾಂಧಿ ನಗರದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಂದ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿ ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ. ಬಿ.ಎನ್ ತುಕ್ಕಾರ ಡ್ರಂ ಬಾರಿಸುವುದರೊಂದಿಗೆ ಜಾಥಾಗೆ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕ್ಯಾನ್ಸರ ತಡೆಗಟ್ಟುವ ಘೋಷ ವಾಕ್ಯಗಳೊಂದಿಗೆ ಶಾಲಾ ವಿದ್ಯಾಥರ್ಿಗಳು, ಆಶಾ ಕಾರ್ಯಕತರ್ೆಯರು, ಆರೋಗ್ಯಇಲಾಖೆಯ ಸಿಬ್ಬಂದಿಗಳ ಜಾಥಾ ಸಂಚರಿಸಿತು.
ಜಾಥಾದಲ್ಲಿ ಜಿಲ್ಲಾ ಎನ್ಸಿಡಿ ಕಾರ್ಯಕ್ರಮದ ಸಂಯೋಜಕ ಡಾ. ನೀತಿನ್ ಹೆಚ್, ಹಿರಿಯ ಪುರುಷ ಆರೋಗ್ಯ ಸಹಾಯಕ ಎಸ್.ಬಿ.ಮೇಳೇದ, ಮುಖ್ಯೋಪಾಧ್ಯಯ ಸುಭಾಸ ಸಿದ್ದನಗೌಡ ಪಾಟೀಲ, ಬಿ.ಬಿ. ಮಾಳಾಯಿ, ಜಿ.ಎಂ.ತುಕ್ಕನ್ನವರ, ಜಿ.ಎಂ.ಈಳಿಗೇರ, ಪಿ.ಕೆ ಅತ್ತುಗೋಳ, ಎಸ್.ಬಿ.ಬಂದಕ್ಕನವರ, ಪಿ.ಎಫ್. ಕಲ್ಲೂರ ಒಳಗೊಂಡಂತೆ ಶಿಕ್ಷಕರು, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 