ವಿಶ್ವಕ್ಯಾನ್ಸರ ದಿನಾಚರಣೆ ಅಂಗವಾಗಿ ಜಾಥಾ
ಲೋಕದರ್ಶನ ವರದಿ
ಬೆಳಗಾವಿ 04: ವಿಶ್ವಕ್ಯಾನ್ಸರ ದಿನಾಚರಣೆಯ ಅಂಗವಾಗಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹಿರೇಬಾಗೇವಾಡಿ ಗ್ರಾಮದ ಗಾಂಧಿ ನಗರದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಂದ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿ ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ. ಬಿ.ಎನ್ ತುಕ್ಕಾರ ಡ್ರಂ ಬಾರಿಸುವುದರೊಂದಿಗೆ ಜಾಥಾಗೆ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕ್ಯಾನ್ಸರ ತಡೆಗಟ್ಟುವ ಘೋಷ ವಾಕ್ಯಗಳೊಂದಿಗೆ ಶಾಲಾ ವಿದ್ಯಾಥರ್ಿಗಳು, ಆಶಾ ಕಾರ್ಯಕತರ್ೆಯರು, ಆರೋಗ್ಯಇಲಾಖೆಯ ಸಿಬ್ಬಂದಿಗಳ ಜಾಥಾ ಸಂಚರಿಸಿತು.
ಜಾಥಾದಲ್ಲಿ ಜಿಲ್ಲಾ ಎನ್ಸಿಡಿ ಕಾರ್ಯಕ್ರಮದ ಸಂಯೋಜಕ ಡಾ. ನೀತಿನ್ ಹೆಚ್, ಹಿರಿಯ ಪುರುಷ ಆರೋಗ್ಯ ಸಹಾಯಕ ಎಸ್.ಬಿ.ಮೇಳೇದ, ಮುಖ್ಯೋಪಾಧ್ಯಯ ಸುಭಾಸ ಸಿದ್ದನಗೌಡ ಪಾಟೀಲ, ಬಿ.ಬಿ. ಮಾಳಾಯಿ, ಜಿ.ಎಂ.ತುಕ್ಕನ್ನವರ, ಜಿ.ಎಂ.ಈಳಿಗೇರ, ಪಿ.ಕೆ ಅತ್ತುಗೋಳ, ಎಸ್.ಬಿ.ಬಂದಕ್ಕನವರ, ಪಿ.ಎಫ್. ಕಲ್ಲೂರ ಒಳಗೊಂಡಂತೆ ಶಿಕ್ಷಕರು, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 