ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
Joint Inspection of Agricultural Science Center and Horticulture Officers for chillies
ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
ಬಳ್ಳಾರಿ 30:ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ ಮೆಣಸಿನಕಾಯಿ ಬೆಳೆಗೆ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ, ಬೂದಿ ರೋಗ, ಹಣ್ಣು ಕೋಳೆ ರೋಗ, ಮತ್ತು ಎಲೆ ಮುಟುರು ರೋಗ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ಶಾಸ್ತ್ರದ ಹಿರಿಯ ವಿಜ್ಞಾನಿ ಡಾ.ಪಾಲಯ್ಯ, ಕೀಟ ಶಾಸ್ತ್ರಜ್ಞರಾದ ಡಾ.ಆನಂದ ಕುಮಾರ್ ಹಾಗೂ ತೋಟಗಾರಿಕೆ ಇಲಾಖೆಯಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯಾ ಯರಗಲ್ ಮತ್ತು ರೂಪನಗುಡಿ ರೈತ ಸಂಪರ್ಕ ಕೇಂದ್ರ ಪ್ರವೀಣ್ ಕುಮಾರ್ ನಾಯ್ಕ ಒಳಗೊಂಡ ತಂಡವು ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಕಕ್ಕಬೇವಿನಹಳ್ಳಿ, ಶಂಕರಬಂಡೆ, ಇಬ್ರಾಹಿಂಪುರ ಮತ್ತು ರೂಪನಗುಡಿ ಜೊತೆಗೆ ಇತರೆ ಸುತ್ತ ಮುತ್ತ ಹಳ್ಳಿಗಳಿಗೆ ಭೇಟಿ ಕೊಟ್ಟು ಮೆಣಸಿನಕಾಯಿ ಬೆಳೆಯ ರೋಗ ಮತ್ತು ಕೀಟ ಅತೋಟಿಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಸಲಹೆ ನೀಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 