ನ್ಯಾ. ಪ್ರಸನ್ನ ವರಾಳೆಗೆ ಸನ್ಮಾನ
Justice Prasanna Varale felicitated
ರಾಯಬಾಗ 22: ಚಿಕ್ಕೋಡಿ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಲು ಭಾನುವಾರ ಚಿಕ್ಕೋಡಿ ಪಟ್ಟಣಕ್ಕೆ ಆಗಮಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಪ್ರಸನ್ನ ವರಾಳೆ ಅವರನ್ನು ರಾಯಬಾಗ ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಕಾರ್ಯದರ್ಶಿ ಆರ್.ಎಸ್.ಹಳೆಪ್ಪಗೋಳ, ವಕೀಲರಾದ ಆರ್.ಎಚ್.ಗೊಂಡೆ, ಮಹೇಶ ಹೊಸಮನಿ, ಎಮ್.ಜಿ.ಉಗಾರೆ, ಆರಿ್ಟ.ನಾಗರಾಳೆ, ಬಿ.ಎಸ್.ಪಾಟೀಲ, ವೈಭವ ಕುಲಕರ್ಣಿ, ತೋಹಿದ ಪಟೇಗಾರ, ಶಾಂತಿನಾಥ ಬಾನಸೂಡೆ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 