ಕಾಂಗ್ರೆಸ್ಗೆ ಕೆಪಿಜೆಪಿ ಕಾರ್ಯಕರ್ತರು ಸೇರ್ಪಡೆ
ರಾಣೇಬೆನ್ನೂರು09: ಕುರುಬಗೇರಿ ಸೊಪ್ಪಿನ ಪೇಟೆಯಲ್ಲಿ ಸೋಮವಾರ ರಾತ್ರಿ ಲೋಕ ಸಭಾ ಕ್ಷೇತ್ರದ ಅಬ್ಯೆಥರ್ಿ ಡಿ.ಆರ್. ಪಾಟೀಲ್ ಅವರು ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಕೆಪಿಜೆಪಿ ಪಕ್ಷ ತೋರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆ.ಬಿ.ಕೋಳಿವಾಡ , ಪಿ.ಜೆ. ಮರಿಯಮ್ಮನವರ, ಸಣ್ಣತಮ್ಮಪ್ಪ ಬಾಕರ್ಿ, ಶೇರುಖಾನ್ ಕಾಬುಲಿ, ಬಿ.ಬಿ. ನಂದ್ಯಾಲ, ಕೃಷ್ಣಪ್ಪ ಕಂಬಳಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 