ಕಾಂಗ್ರೆಸ್ಗೆ ಕೆಪಿಜೆಪಿ ಕಾರ್ಯಕರ್ತರು ಸೇರ್ಪಡೆ
ರಾಣೇಬೆನ್ನೂರು09: ಕುರುಬಗೇರಿ ಸೊಪ್ಪಿನ ಪೇಟೆಯಲ್ಲಿ ಸೋಮವಾರ ರಾತ್ರಿ ಲೋಕ ಸಭಾ ಕ್ಷೇತ್ರದ ಅಬ್ಯೆಥರ್ಿ ಡಿ.ಆರ್. ಪಾಟೀಲ್ ಅವರು ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಕೆಪಿಜೆಪಿ ಪಕ್ಷ ತೋರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆ.ಬಿ.ಕೋಳಿವಾಡ , ಪಿ.ಜೆ. ಮರಿಯಮ್ಮನವರ, ಸಣ್ಣತಮ್ಮಪ್ಪ ಬಾಕರ್ಿ, ಶೇರುಖಾನ್ ಕಾಬುಲಿ, ಬಿ.ಬಿ. ನಂದ್ಯಾಲ, ಕೃಷ್ಣಪ್ಪ ಕಂಬಳಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 