ಕಲಾಪ್ರೇಮಿ ಪರಮೇಶ್ವರಗೆ ಸಿರಿ ಪುರಸ್ಕಾರ ಪ್ರಶಸ್ತಿ ಪ್ರದಾನ
ಹಾವೇರಿ ೧೪: ಜೀವನಜ್ಯೋತಿ ಜಾನಪದ ಸಿರಿನಾಡು ನೃತ್ಯ ಕಲಾ ಸಂಸ್ಥೆಯ ಮೂಲಕ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಗಳ ಉಳಿವಿಗಾಗಿ ಪ್ರತಿ ಶಾಲೆ ಹಳ್ಳಿಗಳಿಗೆ ಸಂಚರಿಸಿ ಉಚಿತವಾಗಿ ಸೇವೆ ಮಾಡುತ್ತಿರುವ ಕಲಾಪ್ರೇಮಿ ಪರಮೇಶ್ವರ ಕಳಸಣ್ಣನವರ ಅವರಿಗೆ ನಗರದ ಬಣ್ಣದಮಠದಿಂದ ನೀಡುವ ಸಾಧಕ ಸಿರಿ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ಧಾಮರ್ಿಕ ಪರಿಷತ್ತಿನ ನಾಮ ನಿದರ್ೇಶಿತ ಸದಸ್ಯರಾಗಿರುವ ಪರಮೇಶ್ವರ ಕಳಸಣ್ಣನವರ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವಿರತ ಸೇವೆ ಗುರುತಿಸಿ ಜಿಲ್ಲೆ ಹಾಗೂ ರಾಜ್ಯದ ಸಂಸ್ಥೆಗಳು ಗೌರವಿಸಿವೆ.
ಹಳ್ಳಿಗಳಲ್ಲಿ ಯಾವುದೇ ಧಾಮರ್ಿಕ ಕಾರ್ಯಕ್ರಮಗಳಿದ್ದರೆ ತಮ್ಮದೆಯಾದ ಸೇವೆ ಸಲ್ಲಿಸುವ ಇವರು ಸಂಗೀತದಲ್ಲಿಯೂ ಪರಿಣಿತಿ ಪಡೆದಿದ್ದಾರೆ.ಸದಾ ತಮ್ಮೊಂದಿಗೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಸಂಚಾರಿಯಾಗಿಯೇ ಕೆಲಸ ಮಾಡುತ್ತಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 