ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
Kalasarohana at the branch of Kaginele Kanaka Gurupeeth
ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
ಹೂವಿನಹಡಗಲಿ 04:ತಾಲೂಕಿನ ಐತಿಹಾಸಿಕ ಕ್ಷೇತ್ರ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿಯ ಜಾತೋತ್ಸವದ ಅಂಗವಾಗಿ ಕಾಗಿನಲೆ ಕನಕ ಗುರುಪೀಠದ ಶಾಖಾಮಠವಾದ ಮೈಲಾರಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಮತ್ತು ಮಂಗಳವಾರ ಜರುಗಿದವು.ಸೋಮವಾರದಂದು ಗಣೇಶ ಪೂಜೆಯೊಂದಿಗೆ ವಿವಿಧ ಹೋಮಗಳು ಜರುಗಿದವು.
ಮಂಗಳವಾರ ಬೆಳಗಿನ ಜಾವದಿಂದಲೇ ಸ್ವಾಮಿಗೆ ವಿಶೇಷ ಪೂಜೆಗಳು ಜರುಗುವ ಮೂಲಕ ಕಲಾಸಾನಿಧ್ಯಹೋಮ, ಶ್ರೀಮಠ ಸೋಮಸಿದ್ದೇಶ್ವರ ಸ್ವಾಮಿಗೆ ರುದಾಭಿಷೇಕ ನಂತರ ಕಳಸಾರೋಹಣ ಹಾಗೂ ಕುಂಬಾಭಿಷೇಕ ಜರುಗಿದವು.ಹೋಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ. ಮೈಲಾರಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಪ್ರಮೋದ್ಭಟ್. ಶಾಸಕ ಕೃಷ್ಣನಾಯ್ಕ. ಮಾಜಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ. ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬೀರ್ಪ, ಕುರುಬ ಸಮಾಜದ ಮುಖಂಡರಾದ. ಕೆ.ಪ್ರಕಾಶ, ರಾಮಸ್ವಾಮಿ ವೆಂಕಣ್ಣ, ಹನುಮಂತಪ್ಪ, ಪರಮೇಶಪ್ಪ, ಗುರುವಿನ ರಾಜು. ಈಟಿ.ಲಿಂಗರಾಜ, ಈಟಿ.ಮಾಲತೇಶ, ಮಲ್ಲಿಕಾರ್ಜುನ ಹಾಗೂ ಇತರರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 