ರುದ್ರಭಾವಿ ಆಂಜನೇಯ ದೇವಸ್ಥಾನಕ್ಕೆ ಕಳಸಾರೋಹಣ
Kalasarohana to Rudrabhavi Anjaneya Temple
ರುದ್ರಭಾವಿ ಆಂಜನೇಯ ದೇವಸ್ಥಾನಕ್ಕೆ ಕಳಸಾರೋಹಣ
ಯಲಬುರ್ಗಾ 11: ಪಟ್ಟಣದ 01ನೇ ವಾರ್ಡಿನಲ್ಲಿ ಇರುವ ರುದ್ರಭಾವಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಹಿನ್ನೆಲೆ ನೂತನ ಗೋಪುರದ ಕಳಸಾರೋಹಣ ಹಾಗೂ ಕವಚಾರೋಹಣ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಈ ವೇಳೆ ಬ್ರಾಹ್ಮಣ ಸಮಾಜದ ಭಕ್ತರು ಹಾಗೂ ಜೋಶಿ ಬಂಧುಗಳ ಪರಿವಾರದವರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 