ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರ ನೇಮಕ
Kannada Sahitya Parishad appointed new president
ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರ ನೇಮಕ
ಕೊಪ್ಪಳ, 09- ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾ ಘಟಕ ವ್ಯಾಪ್ತಿಯಲ್ಲಿ ಬರುವ ಗಂಗಾವತಿ, ಕುಷ್ಟಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಎರಡು ಘಟಕಗಳಲ್ಲಿ ರಾಜೀನಾಮೆಯಿಂದ ಖಾಲಿಯಾಗಿರುವ ಅಧ್ಯಕ್ಷರ ಹುದ್ದೆಗಳನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಗಂಗಾವತಿ ತಾಲೂಕ ಅಧ್ಯಕ್ಷರನ್ನಾಗಿ ರುದ್ರೇಶ್ ಮಡಿವಾಳ್ ಇವರನ್ನು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಕುಷ್ಟಗಿ ತಾಲೂಕ ಅಧ್ಯಕ್ಷರನ್ನಾಗಿ ಲೆಂಕಪ್ಪ ವಾಲಿಕಾರ್ ನೇಮಕ ಮಾಡಿದ್ದು ಕನ್ನಡ ನಾಡು-ನುಡಿ ಸೇವೆ ಮಾಡಿ ಕಸಾಪ ಕಟ್ಟುವ ಕೆಲ ಮಾಡುವಂತೆ ತಿಳಿಸಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 