ಕಂಪ್ಲಿ: ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ
ಲೋಕದರ್ಶನ ವರದಿ
ಕಂಪ್ಲಿ 05: ತಾಲೂಕಿನ ಚಿಕ್ಕಜಾಯಿಗನೂರು ಗ್ರಾಮದಲ್ಲಿ, ಬಳ್ಳಾರಿಯ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ರಾಜ್ ಇಂಜನಿಯರಿಂಗ್ ಇಲಾಖೆ ವಿಭಾಗದ, 2018-19ನೇ ಸಾಲಿನ 3054ಲೆಕ್ಕ ಶೀಷರ್ಿಕೆಯ ಯೋಜನಡಿಯಲ್ಲಿ, 45ಲಕ್ಷ ರೂ.ಗಳ ಅನುದಾನದಲ್ಲಿ ಚಿಕ್ಕಜಾಯಿಗನೂರು ಗ್ರಾಮದಿಂದ ಸಕ್ಕರೆ ಕಾಖರ್ಾನೆವರೆಗೆ 5ಕಿ.ಮೀ. ದುರಸ್ತಿ, ನಿರ್ವಹಣೆ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ ನೆರವೇರಿಸಿ ನತಂರ ಮಾತನಾಡಿ, ಚಿಕ್ಕಜಾಯಿಗನೂರು ಗ್ರಾಮದಿಂದ ನೆಲ್ಲೂಡಿ ಗ್ರಾಮತನಕ, ಎಚ್ಕೆಆರ್ಡಿಬಿಯ 3ಕೋಟಿ ರೂ.ಗಳಲ್ಲಿ,ವೆಚ್ಚದಲ್ಲಿ. ರಸ್ತೆ ಅಭಿವೃದ್ದಿ ಕಾಮಗಾರಿಗೆ ಅತಿ ಶಿಘ್ರದಲ್ಲಿ ಭೂಮಿಪೂಜೆ ಮಾಡಲಾಗುವುದು ಎಂದು ಹೇಳಿದರು.
ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಇಟ್ಗಿ ಬಸವರಾಜಗೌಡ, ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬಂಗಿ ಮಲ್ಲಯ್ಯ ಅವರನ್ನು ನೇಮಕಮಾಡಲಾಗುವುದು ಎಂದರು
ಭೂಮಿ ಪೂಜೆ ಸಂದರ್ಭದಲ್ಲಿ ತಾಪಂ ಸದಸ್ಯ ಎಚ್.ಈರಣ್ಣ, ಮುಖಂಡರಾದ ಬಿ.ದುರುಗಪ್ಪ, ವಿ.ಹನುಮಪ್ಪ, ಕೆ.ಭೀಮಲಿಂಗ, ಆನಂದಗೌಡ, ಮೆಹಬೂಬ್ಸಾಬ್, ವಿ.ಹನುಮೇಶ್, ಆರ್.ರವಿಗೌಡ, ಜಿ.ಶಂಕರಗೌಡ, ಗುರುರಾಜ, ಗೋವಿಂದರಾಜು ಸೇರಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 