ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
Karnataka Press Club Taluka Office Bearers Selection
ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
ಜಮಖಂಡಿ 13: ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ಅವರ ನೇತೃತ್ವದಲ್ಲಿ ರಚನೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಸುರೇಶ ಭಸ್ಮೆ ಅವರನ್ನು ತಾಲೂಕಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಂದು ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ತಿಳಿಸಿದರು. ಮುಧೋಳ ತಾಲೂಕಿನ ಕರ್ನಾಟಕ ಪ್ರೆಸ್ ಕ್ಲಬ್ ಶಾಖೆಯ ನೂತನ ಅಧ್ಯಕ್ಷ ಸುರೇಶ ಭಸ್ಮೆ, ಉಪಾಧ್ಯಕ್ಷ ಲಾಲಸಾಬ ನಧಾಪ ಮತ್ತು ಅನೀಲ ಬರಗಿ, ಪ್ರಧಾನ ಕಾರ್ಯದರ್ಶಿ ದಾದಾಪೀರ ಸುರನಾಸಿ, ಸಹ ಕಾರ್ಯದರ್ಶಿ ವಿಜಯ ಪವಾರ, ಖಜಾಂಚಿ ಉಮೇಶ ಶಿಂಧೆ, ಸಂಘಟನಾ ಕಾರ್ಯದರ್ಶಿ ಮಹೇಶ ದೇಮಶೆಟ್ಟಿ, ಸಹ ಸಂಘಟನಾ ಕಾರ್ಯದರ್ಶಿ ಮೃತುಂಜ್ಯಯ ಹಿರೇಮಠ, ಸದಸ್ಯರಾಗಿ ನಾಮದೇವ ಕೋರೆ್ಡ ಅವರನ್ನು ಮುಧೋಳ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಮಾಡಲಾಯಿತು ಎಂದರು. ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಮಿತಿ ಹಾಗೂ ಬಾಗಲಕೋಟ ಜಿಲ್ಲೆಯಿಂದ ಮುಧೋಳದಲ್ಲಿ ನೂತನವಾಗಿ ಆಯ್ಕೆಗೊಂಡ ಸಮಿತಿಗೆ ಅಭಿನಂದನೆಗಳನ್ನು ತಿಳಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 