ಹರ್ಲಾಪೂರದಲ್ಲಿ ಕಾರ್ತಿಕೋತ್ಸವ
Kartik festival in Harlapur
ಗದಗ 21: ತಾಲ್ಲೂಕಿನ ಹರ್ಲಾಪೂರ ಗ್ರಾಮದ ಬಸವಾನಂದ ಶಿವಯೋಗಿಗಳ ಸಂಸ್ಥಾನ ಹರ್ತಿಮಠದಲ್ಲಿ ಗುರುವಾರ ಸಂಜೆ ಭಕ್ತರು 1008 ದೀಪೋತ್ಸವವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ವೇ. ಮು. ಫಕ್ಕಿರಯ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಬಸವಾನಂದ ಸಾಂಸ್ಕೃತಿಕ ಸೇವಾ ಸಮಿತಿಯ ಕಾರ್ಯದರ್ಶಿ ಸದಾನಂದ ಶಾಸ್ತ್ರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 