ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ
Kartika month special pooja at Banni Mahankali temple
ಮುಂಡಗೋಡ 12: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿರುವ ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ ಜರಗಿತು. ಇಲ್ಲಿಯ ಅಂಬೇಡ್ಕರ್ ಓಣಿಯಲ್ಲಿ ಇರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಮಂಗಳವಾರ ದೀಪೋತ್ಸವ ಹಾಗೂ ಮಹಾಪೂಜೆ, ಮಂಗಳಾರತಿ ಪೂಜೆ ನಡೆಯಿತು. ಹಾಗೂ ರಾತ್ರಿ ಅನ್ನ ಸಂತರೆ್ಣ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 