ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
Kartikotsava of Neelkantheshwara Swami
ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
ರಾಣೆಬೆನ್ನೂರು 16;ಇಲ್ಲಿನ ಎರೆಕುಪ್ಪಿ ರಸ್ತೆಯ, ಮಾರುತಿ ನಗರದ ಕುರುಹಿನ ಶೆಟ್ಟ ಸೇವಾ ಸಮಾಜದ ನೀಲಕಂಠೇಶ್ವರ ಸ್ವಾಮಿಯ ವಾರ್ಷಿಕ ಸಂಪ್ರದಾಯದ ಮಹಾ ಕಾರ್ತಿಕೋತ್ಸವ ಧಾರ್ಮಿಕ ಕಾರ್ಯಕ್ರಮವು ಡಿಸೆಂಬರ್ 23 ರಂದು ಸೋಮವಾರ ಸಂಜೆ ನೆರವೇರಿಸಲಾಗುವುದು ಎಂದು ಕಾಕಿ ಜನ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಕಾಕಿ ಹೇಳಿದರು.
ಅವರು ಕಾಕಿ ಭವನದಲ್ಲಿ ಕರೆಯಲಾಗಿದ್ದ, ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಈ ನಿಮಿತ್ತವಾಗಿ ಶ್ರೀ ಸ್ವಾಮಿಯ ಭಜನಾ, ನಂತರ 8 ಗಂಟೆಗೆ ಕಾರ್ತಿಕ ದೀಪೋತ್ಸವ ಪ್ರಜ್ವಲನಗೊಳಿಸಲಾಗುವುದು. ಅನಂತರ ಸಾರ್ವಜನಿಕವಾಗಿ ಅನ್ನ ಸಂತರೆ್ಣ ಆಯೋಜಿಸಿರುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಹನುಮಂತಪ್ಪ ಕಾಕಿ, ಹನುಮಂತಪ್ಪ ಅಮಾಸಿ, ರೂಪಾ ಕಾಕಿ, ಮಂಜುನಾಥ ಹೊಸಪೇಟೆ, ಶಿವಾನಂದ ಸಾಲಗೇರಿ, ಕೊಟ್ರೇಶಪ್ಪ ಎಮ್ಮಿ, ನಿತ್ಯಾನಂದ ಕುಂದಾಪುರ, ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 