ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
Kartikotsava of Neelkantheshwara Swami
ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
ರಾಣೆಬೆನ್ನೂರು 16;ಇಲ್ಲಿನ ಎರೆಕುಪ್ಪಿ ರಸ್ತೆಯ, ಮಾರುತಿ ನಗರದ ಕುರುಹಿನ ಶೆಟ್ಟ ಸೇವಾ ಸಮಾಜದ ನೀಲಕಂಠೇಶ್ವರ ಸ್ವಾಮಿಯ ವಾರ್ಷಿಕ ಸಂಪ್ರದಾಯದ ಮಹಾ ಕಾರ್ತಿಕೋತ್ಸವ ಧಾರ್ಮಿಕ ಕಾರ್ಯಕ್ರಮವು ಡಿಸೆಂಬರ್ 23 ರಂದು ಸೋಮವಾರ ಸಂಜೆ ನೆರವೇರಿಸಲಾಗುವುದು ಎಂದು ಕಾಕಿ ಜನ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಕಾಕಿ ಹೇಳಿದರು.
ಅವರು ಕಾಕಿ ಭವನದಲ್ಲಿ ಕರೆಯಲಾಗಿದ್ದ, ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಈ ನಿಮಿತ್ತವಾಗಿ ಶ್ರೀ ಸ್ವಾಮಿಯ ಭಜನಾ, ನಂತರ 8 ಗಂಟೆಗೆ ಕಾರ್ತಿಕ ದೀಪೋತ್ಸವ ಪ್ರಜ್ವಲನಗೊಳಿಸಲಾಗುವುದು. ಅನಂತರ ಸಾರ್ವಜನಿಕವಾಗಿ ಅನ್ನ ಸಂತರೆ್ಣ ಆಯೋಜಿಸಿರುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಹನುಮಂತಪ್ಪ ಕಾಕಿ, ಹನುಮಂತಪ್ಪ ಅಮಾಸಿ, ರೂಪಾ ಕಾಕಿ, ಮಂಜುನಾಥ ಹೊಸಪೇಟೆ, ಶಿವಾನಂದ ಸಾಲಗೇರಿ, ಕೊಟ್ರೇಶಪ್ಪ ಎಮ್ಮಿ, ನಿತ್ಯಾನಂದ ಕುಂದಾಪುರ, ಮತ್ತಿತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 