ಖೇಲೋ ಇಂಡಿಯಾ: ಅಮೃತಗೆ ಚಿನ್ನ
ಧಾರವಾಡ 22: ಜೆ.ಎಸ್.ಎಸ್ ಎಸ್.ಎಮ್.ಐ ಯು.ಜಿ ಮತ್ತು ಪಿ.ಜಿ ಯ ಅಧ್ಯಯನ ಸಂಸ್ಥೆಯಲ್ಲಿ ಬಿ.ಕಾಂ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಅಮೃತ ಮುದರಬೆಟ ಇವನು ಆಸಾಂನ ಗುಹಾಟಿಯಲ್ಲಿ ನಡೆದ ಖೇಲೋ ಇಂಡಿಯಾ ಕ್ರಿಡಾಕೂಟದ 3ನೇ ಆವೃತ್ತಿಯ 21 ವರ್ಷದ ವಯೋಮಿತಿಯ ಜಿಮ್ನಾಸ್ಟಿಕ್ನ ಪ್ಲೋರ್ ಎಕ್ಸಸೈಜ್ ವಿಭಾಗದಲ್ಲಿ ಬಂಗಾರದ ಪದಕ ಪಡೆದಿದ್ದಾನೆ.
ಇವನಿಗೆೆ ಸಂಸ್ಥೆಯ ಕಾರ್ಯದರ್ಶಿ ಡಾ. ನ. ವಜ್ರಕುಮಾರ ಮತ್ತು ಪ್ರಾಚಾರ್ಯ ಡಾ. ಅಜಿತ ಪ್ರಸಾದ ಅಭಿನಂದನೆ ಸಲ್ಲಿಸುವದರ ಜೊತೆಗೆ ಹರ್ಷ ವ್ಯಕ್ತಪಡಿಸಿದರು. ಕಾಲೇಜಿನ ದೈಹಿಕ ಶಿಕ್ಷಕ ಜಿನಪ್ಪ ಕುಂದಗೊಳ, ಶ್ರವಣ ಯೋಗಿ ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 