ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ಗೆ ಸನ್ಮಾನ
ಲೋಕದರ್ಶನ ವರದಿ
ಕುಕನೂರು 27: ತಾಲೂಕಿನ ಗುದ್ನೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಂಸ್ಕೃತೀಕ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ ಅವರನ್ನು ಸನ್ಮಾನಿಸಲಾಯಿತು. ಕುಕನೂರಿನ ಯಮನೂರುಸ್ವಾಮೀ ಯುವಕ ಸಂಘ, ಕುಕನೂರು ಮೆಲೋಡಿಸ್ ತಂಡದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದ ಭಜಂತ್ರಿ, ಅಶೋಕ ಭಂಗಿ, ಪ್ರಕಾಶ ಬಂಡಿ, ಬಸಯ್ಯ ಸರಗಣಾಚಾರ್, ರಹೀಮ್ ಮಟಮಾರಿ, ಅನೀಲ್, ಮಂಜು ಮುಂಡರಗಿ, ಮಂಜು ಯಶ್, ಮಂಜುನಾಥ ಭಜಂತ್ರಿ, ಪ್ರಶಾಂತ ಕರುಗಲ್, ಕಾಳಪ್ಪ ವಡ್ಡರ್, ಸೇರಿದಂತೆ ಅನೇಕರು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 