ಕೊಪ್ಪಳ : ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಬಿಜೆಪಿ ಪ್ರತಿಭಟನೆ
ಲೋಕದರ್ಶನ ವರದಿ
ಕೊಪ್ಪಳ 06: ಜಿಲ್ಲಾ ಬಿಜೆಪಿಯಿಂದ ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ್ರ ದಬ್ಬಾಳಿಕೆ ನೀತಿ, ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡಿಸಿ ಸೋಮವಾರದಂದು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಪಂಚಾಯತಿ ಸದಸ್ಯ ಗವಿಸಿದ್ದಪ್ಪ ಕರಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಚಂದ್ರಶೇಖರ ಕವಲೂರು, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ತೋಟಪ್ಪ ಕಾಮನೂರು, ಬಿಜೆಪಿ ಮುಖಂಡರಾದ ಬಸವರಾಜ್ ಭೋವಿ, ಕಳಕಪ್ಪ ಜಾಧವ್, ಗಣೇಶ ಹೊರತಟ್ನಾಳ್, ಬಿ.ಗಿರೀಶಾನಂದ, ಯುವ ಮುಖಂಡರಾದ ದೇವರಾಜ್ ಹಾಲಸಮುದ್ರ, ಶ್ರೀನಿವಾಸ ಪೂಜಾರ್ ಗಿಣಿಗೇರಾ, ನಗರ ಘಟಕದ ಅಧ್ಯಕ್ಷ ಸುನೀಲ್ಕುಮಾರ ಹೆಸರೂರು,ಮಲ್ಲಪ್ಪ ಬೇಲೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 