ಕೊಪ್ಪಳದಲ್ಲಿ ಮಲ್ಟಿ ಸ್ಪೆಷಾಲಿಟಿ ಸಲೂನ್ ಉದ್ಘಾಟನೆ
ಲೋಕದರ್ಶನ ವರದಿ
ಕೊಪ್ಪಳ 18: ನಗರದ ವರ್ಣೇಕರ್ ಸಂಕಿರಣ ಕಟ್ಟಡ ಬಳಿ ಇರುವ ಸಲೀಮ ಟಾವರ್ಸ್ ದಲ್ಲಿ ಪ್ರಥಮ ಬಾರಿಗೆ ಸುಸಜ್ಜಜಿತವಾದಂತಹ ಮಲ್ಟಿ ಸ್ಪೆಷಾಲಿಟಿವುಳ್ಳ ಬ್ಲಾಸಂ ಫ್ಯಾಮಿಲಿ ಸಲೂನ ಮತ್ತು ಸ್ಪಾ ಶಾಪಿನ ಪ್ರಾರಂಭೋತ್ಸವ ದಿ. 17ರ ಮಾರ್ಚ ರವಿವಾರದಂದು ಜರುಗಿತು. ಶ್ರೀಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟಿಸಿ ಆಶೀರ್ವದಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಹೆಚ್ಓ ಡಾ. ಟಿ.ಹೆಚ್. ಮುಲ್ಲಾ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರ ಬಳ್ಳಾರಿ, ಸವಿತಾ ಸ್ವ ಸಹಾಯ ಸಂಘದ ಅಧ್ಯಕ್ಷ ರವಿಕುಮಾರ ಸುಗೂರು, ಹಡಪದ ಅಪ್ಪಣ್ಣ ಸಮಾಜ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಾಳ, ವಿಜಡಂ ತರಬೇತಿ ಸಂಸ್ಥೆಯ ಅಧ್ಯಕ್ಷ ಹಾಲೇಶ ಕಂದಾರಿ ಹಾಗೂ ಬ್ಲಾಸಂ ಫ್ಯಾಮಿಲಿ ಸಲೂನಿನ ಮುಖ್ಯಸ್ಥರಾದ ತೇಜಸ ದೈತ್ಯ ಮತ್ತು ರೇಣುಕಾ ಗದ್ವಾಲ್ ಸೇರಿದಂತ ಅನೇಕರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 