ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
Koti japa yajna in Kadlevada for welfare
ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
ದೇವರಹಿಪ್ಪರಗಿ, 23; ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರ ಮಠದ ಆವರಣದಲ್ಲಿ ವಿಜಯಪುರ ಜ್ಞಾನ ಯೋಗಾಶ್ರಮದ ಪ.ಪೂ.ಲಿಂ ಸಿದ್ದೇಶ್ವರ ಸ್ವಾಮೀಜಿ ಅವರ ಶಿಷ್ಯರಾದ ಡಾ.ಅಮೃತಾನಂದ ಶ್ರೀಗಳ ನೇತೃತ್ವದಲ್ಲಿ ಮಳೆ, ಬೆಳೆ ಸಮೃದ್ಧವಾಗಿರಲಿ, ಸರ್ವಜನರು ಸುಖವಾಗಿರಲಿ ಎನ್ನುವ ಸದುದ್ದೇಶದ ಲೋಕ ಕಲ್ಯಾಣಾರ್ಥ ಇದೇ ಫೆ.26ರ ಬುಧವಾರದಂದು ಬೆಳಿಗ್ಗೆ ಕೋಟಿಜಪ ಯಜ್ಞ ಕಾರ್ಯಕ್ರಮ ನಡೆಯಲಿದೆ ಹಾಗೂ ಗುರುವಾರ ಫೆ.27 ರಂದು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಡೆಯಲಿದೆ ತಾಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಧ್ಯಾತ್ಮಿಕ ಪ್ರವಚನ ಪ್ರಚಾರ ಸಮಿತಿ ಅಧ್ಯಕ್ಷರಾದ ಸಾಹಿಕುಮಾರ ಬಿಸನಾಳ ಹಾಗೂ ಮುಖಂಡರಾದ ಸಾಹೇಬಗೌಡ ರೆಡ್ಡಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 