ನೂತನ ವಕೀಲರ ಸಂಘದ ಅಧ್ಯಕ್ಷರಾದ ಕೋಟಿವಾಲೆ ಅವರಿಗೆ ಸನ್ಮಾನ
Kotivale felicitated as new Bar Association President
ರಾಯಬಾಗ, 12 : ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ನೂತನವಾಗಿ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್.ಕೋಟಿವಾಲೆ ಅವರನ್ನು ಶುಕ್ರವಾರ ರಾಯಬಾಗ ಪಟ್ಟಣದ ಸಮಸ್ತ ಮಾಳಿ ಸಮಾಜದಿಂದ ಸತ್ಕರಿಸಲಾಯಿತು. ಸಮಾಜದ ಹಿರಿಯರಾದ ಅಣ್ಣಾಸಾಹೇಬ ಕುಲಗುಡೆ, ನಾರಾಯಣ ಮೇತ್ರಿ, ಲಕ್ಷ್ಮಣ ಹೊಸಮನಿ, ಅಪ್ಪಾಸಾಹೇಬ ಮಾಳಿ, ಗೋವಿಂದ ಕುಲಗುಡೆ, ವಿದ್ಯಾಧರ ಕುಲಗುಡೆ, ಹರೀಶ ಕುಲಗುಡೆ, ವಸಂತ ಹೊಸಮನಿ, ಸಂತೋಷ ಮೇತ್ರಿ, ಶಶಿಕಾಂತ ಮಾಳಿ, ರವಿ ಮೇತ್ರಿ, ರಾಜು ಕುಲಗುಡೆ, ಶ್ರೀಧರ ಕಿಚಡೆ ಹಾಗೂ ವಕೀಲರಾದ ಆರ್.ಎಚ್.ಗೊಂಡೆ, ಎನ್.ಎಮ್.ಯಡವನ್ನವರ, ಜಿ.ಎಸ್.ಕಿಚಡೆ, ಎಸ್.ಪಿ.ಪಾಟೀಲ, ಎಸ್.ಎಮ್.ಸಲಗರೆ, ಎಸ್.ಬಿ.ಶ್ರೀಗೊಂಡ, ಎಸ್.ವಿ.ಪೂಜಾರಿ, ಡಿ.ಎ.ಮನಗುತ್ತಿ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 