ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
Labor Welfare Chariot driven by Collector
ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಗದಗ 9: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕು. ಸುಷ್ಮಾ ಕಾರ್ಮಿಕ ನೀರೀಕ್ಷಕರು ಗದಗ 1 ನೆ ವೃತ್ತ ಗದಗ, ಬಾಲ ಕಾರ್ಮಿಕ ಇಲಾಖೆಯ ಯೊಜನಾ ನಿರ್ದೇಶಕ ಸಂದೇಶ ಪಾಟೀಲ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಮಿಕ ಕಲ್ಯಾಣ ರಥವು ಜಿಲ್ಲಾದ್ಯಂತ ಡಿಸೆಂಬರ 9 ರಿಂದ 7 ದಿವಸಗಳ ಕಾಲ ಸಂಚರಿಸಲಿದೆ. ಕಾರ್ಮಿಕ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ0ು ಸೌಲಭ್ಯಗಳು ಹಾಗೂ ಸಂಸ್ಧೆಯ ನೋಂದಣಿ ಹಾಗೂ ಸುಂಕ ಪಾವತಿ ವಿಧಾನ, ಕರ್ನಾಟಕ ರಾಜ್ಯ ಅಸಂಘಟಿದ ಸಮಾಜಿಕ ಭದ್ರತಾ ಮಂಡಳಿಯ ಯೋಜನೆಗಳು, ಬಾಲ ಕಾರ್ಮಿಕ ಹಾಗೂ ಕೀಶೂರ ಕಾರ್ಮಿಕ ಪಧ್ಧತಿ ನಿಷೇಧ ಬಗ್ಗೆ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಳ್ಳಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 