ಭೂ ಸುರಕ್ಷತಾ ದಾಖಲಾತಿ ಕೊಠಡಿ ಉದ್ಘಾಟನೆ
Land Security Registration Room inaugurated
ಲೋಕದರ್ಶನ ವರದಿ
ಮುಂಡಗೋಡ 09 : ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ಭೂ ಸುರಕ್ಷತಾ ದಾಖಲಾತಿಗಳ ನೂತನ ಕೊಠಡಿಯನ್ನು ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಗುರುವಾರ ಉದ್ಘಾಟಿಸಿದರು.ಉದ್ಘಾಟನೆಯ ನಂತರ ಮಾತನಾಡಿದ ಶಾಸಕರು, ಭೂ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವುದು ಹಾಗೂ ಸುಲಭವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡುವುದು ಅತ್ಯಗತ್ಯವಾಗಿದೆ.
ಈ ನೂತನ ಕೊಠಡಿಯಿಂದ ದಾಖಲೆಗಳ ಸಂರಕ್ಷಣೆ ಸುಗಮವಾಗಿದ್ದು, ಸಾರ್ವಜನಿಕರ ಸೇವೆಗೆ ವೇಗವೂ ಹೆಚ್ಚಲಿದೆ ಎಂದು ಹೇಳಿದರು.ಈಕಾರ್ಯಕ್ರಮದಲ್ಲಿ ತಹಶಿಲ್ದಾರ ಶಂಕರ ಗೌಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ ,ಸೇರಿದಂತೆ ಅನೇಕ ಗಣ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 