ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
Launch of National Service Scheme
ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
ಯಮಕನಮರಡಿ 07: ಸ್ಥಳೀಯ ಸಿಇಎಸ್ ಪದವಿಪೂರ್ವ ಮಹಾವಿದ್ಯಾಲಯದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ದಿ.7 ರಂದು ಆನಂದಪೂರ-ಹತ್ತರಗಿ ಮಹಾದೇವ ದೇವಸ್ಥಾನದಲ್ಲಿ ಶೂನ್ಯ ಸಂಪಾದನಾ ಪೀಠ ಹುಣಸಿಕೊಳ್ಳ ಮಠದ ಸಿದ್ದಬಸವ ದೇವರು ದಿವ್ಯ ಸಾನಿದ್ಯವನ್ನು ವಹಿಸಿ ದ್ವಜಾರೋಹನ ನೇರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಉಪನ್ಯಾಸಕರು ಸರ್ಕಾರಿ ಪಧವಿಪೂರ್ವ ಕಾಲೇಜು ಬಾಡ ಎ ಡಿ ಮರಾಠೆ ವಹಿಸಿ ಮಾತನಾಡಿದರು.
ಹತ್ತರಗಿ ಪಂಚಾಯತ ಅಧ್ಯಕ್ಷ ಸಮೀರ್ ಬೇಪಾರಿ ಪ್ರಾಚಾರ್ಯ ವ್ಹಿ.ಬಿ.ನಾಶಿಪುಡಿ ಯೋಜನಾಧಿಕಾರಿ ಎಮ್ ಆಯ್ ಮಠಪತಿ ಹಾಗೂ ಉಪನ್ಯಾಸಕ ಎ ಬಿ ನಾಯಿಕ ಹಾಗೂ ಹೀರಿಯ ಪತ್ರಕರ್ತರಾದ ಗೋಪಾಲ ಚಪಣಿ ಉಪಸ್ಥಿತರಿದ್ದು ವಿದ್ಯಾಥೀಗಳು ಸಸಿಗೆ ನಿರುಣಿಸುವ ಮೂಲಕ 7 ದಿನಗಳ ವರೆಗೆ ನಡೆಯುವ ಸೇವಾ ಶಿಬಿರಕ್ಕೆ ಚಾಲನೆ ನೀಡಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 