ಕಾನೂನು ಕಾಯರ್ಾಗಾರ
ಹಾವೇರಿ29: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸವರ್ೇಕ್ಷಣಾಧಿಕಾರಿಗಳ ಘಟಕ ತಂಬಾಕು ನಿಯಂತ್ರಣ ಕೋಶದಿಂದ ಶಿಕ್ಷಣ ಇಲಾಖೆ, ಪುರಸಭೆ, ನಗರಸಭೆ, ಬಿಆರ್ಸಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕರು ಆಹಾರ ಸುರಕ್ಷಿತ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಜಿಲ್ಲೆಯ ಆಯ್ದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ 2003 ಅಔಖಿಕಂ ಕಾನೂನು ಕುರಿತು ಕಾಯರ್ಾಗಾರ ಜ.29 ರಂದು ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಕಾಯರ್ಾಗಾರ ಉದ್ಘಾಟಿಸಿದ ಜಿಲ್ಲೆಯ ನೋಡೆಲ್ ಅಧಿಕಾರಿ ಡಾ ಪ್ರಶಾಂತ ಅವರು 2003 ಅಔಖಿಕಂ ಕಾನೂನು ಕುರಿತು ಮಾಹಿತಿ ನೀಡಿದರು. ಕಾಯರ್ಾಗಾರದ ಸದುಪಯೋಗಪಡೆದುಕೊಂಡು ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕಿನಿಂದ ಉಂಟಾಗುವ ರೋಗಗಳನ್ನು ತಡೆಗಟ್ಟಬೇಕೆಂದು ಹೇಳಿದರು.
ಕಾಯರ್ಾಗಾರದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಎಂ. ಜಯಾನಂದ, ಡಾ. ಜಗದೀಶ ಪಾಟೀಲ, ಮನರೋಗ ತಜ್ಞ ಡಾ.ಬಳಿಗಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಡಾ. ಸಂತೋಷ ದಡ್ಡಿ ಹಾಗೂ ವಿಭಾಗೀಯ ಸಮಾಲೋಚಕ ಮಹಾಂತೇಶ ಉಳ್ಳಾಗಡ್ಡಿ ಮುಂತಾದವರು ಹಾಜರಿದ್ದರು.
ಆರೋಗ್ಯ ಮೇಲ್ವಿಚಾರಕ ಶಂಕರ ಸುತಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆಪ್ತ ಸಮಾಲೋಚಕ ದಾದಾಪೀರ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 