ಸಂಪನ್ಮೂಲ ಶಿಕ್ಷಕರಿಂದ ಉಪನ್ಯಾಸ ಕಾರ್ಯಕ್ರಮ
Lecture program by resource teacher
ತಾಳಿಕೋಟಿ 11: ಭೋಗೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕರಾದ ಡಿ.ಡಿ.ಲಮಾಣಿಯವರು ಬುಧವಾರ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯ ಕುರಿತು ಪರೀಕ್ಷಾ ತಯಾರಿ ಹಾಗೂ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದುಕೊಳ್ಳವುದರ ಕುರಿತು ಉಪನ್ಯಾಸ ನೀಡಿದರು. ಈ ಸಮಯದಲ್ಲಿ ಪ್ರಾಚಾರ್ಯ ಎಸ್ ಬಿ ಮಂಗ್ಯಾಳ, ಮುಖ್ಯ ಗುರುಗಳಾದ ಅಶೋಕ ಕಟ್ಟಿ, ಹಿಂದಿ ಶಿಕ್ಷಕ ಬಿ ಐ ಹಿರೇಹೊಳಿ, ದೈಹಿಕ ಶಿಕ್ಷಕ ಎಂ.ಎಸ್.ರಾಯಗೊಂಡ, ಫಾರೂಕ ಸರ್ ಮತ್ತಿತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 