ಎಮ್. ಆರ್.ಎನ್ ಸೌಹಾರ್ದ ಪತ್ತಿನ ಸಂಘದ ಶಾಖೆ ಉದ್ಘಾಟನೆ
M. Inauguration of branch of RN Souharda Pattina Sangh
ಎಮ್. ಆರ್.ಎನ್ ಸೌಹಾರ್ದ ಪತ್ತಿನ ಸಂಘದ ಶಾಖೆ ಉದ್ಘಾಟನೆ
ರಾಯಬಾಗ 27: ಜಮಖಂಡಿಯ ವಿಶಾಲ (ಎಮ್. ಆರ್.ಎನ್) ಸೌಹಾರ್ದ ಪತ್ತಿನ ಸಹಕಾರಿ ಸಂಘದ 7ನೇ ಶಾಖೆಯನ್ನು ಬುಧವಾರ ಉದ್ಘಾಟಿಸಲಾಯಿತು.
ಅಧ್ಯಕ್ಷ ಸಂಗಮೇಶ್ ನಿರಾನಿ ಹಾಗೂ ಉಪಾಧ್ಯಕ್ಷ ಹೊಳಬಸಪ್ಪ ಬಾಳಶೆಟ್ಟಿ ಇವರ ನೇತೃತ್ವದಲ್ಲಿ ಯಶಸ್ಸಿಯಾಗಿ ಮುನ್ನಡೆಯುತ್ತಿರುವ ವಿಶಾಲ (ಎಮ್. ಆರ್.ಎನ್) ಸೌಹಾರ್ದ ಪತ್ತಿನ ಸಹಕಾರಿ ಸಂಘವು, ಇಂದು ರಾಯಬಾಗ ಪಟ್ಟಣದಲ್ಲಿ 7ನೇ ಶಾಖೆಯನ್ನು ಪ್ರಾರಂಭಿಸಲಾಗಿದೆ, ಇದರ ಸದುಪಯೋಗವನ್ನು ಪಟ್ಟಣದ ಜನರು ಪಡೆದುಕೊಳ್ಳಬೇಕೆಂದು ಮುಧೋಳ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೆಜರ ಹನುಮಂತ ಬಂಡಗಣಿ ಹೇಳಿದರು.
ಜನರಲ್ ಮ್ಯಾನೇಜರ್ ಬಿ.ಜಿ.ಹಿಪ್ಪರಗಿ ಎಮ್.ಎಚ್.ಪತ್ತೆನ್ನವರ, ಪಿ.ಜಿ.ಮೂಡಲಗಿ, ಬಿ. ಆರ್. ನೇಜಿ, ಶಂಕರ ನಾಯಿಕ, ಸಂಜು ಚೌಗಲಾ, ದೀಪಕ ಪಾಟೀಲ, ಸಂಜು ಮಠಪತಿ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 