ಶಾಸಕ ನಾಡಗೌಡರಿಂದ ಇ- ಖಾತಾ ಕಾರ್ಯಕ್ರಮಕ್ಕೆ ಚಾಲನೆ
MLA Nadagowda launches e-Khata program
ತಾಳಿಕೋಟಿ 25: ಪಟ್ಟಣದ ಟಿಪ್ಪು ನಗರದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸರ್ಕಾರದ ಮಹತ್ವಕಾಂಕ್ಷೆಯ ಈ-ಖಾತಾ ಪಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ್, ಮುಖಂಡರಾದ ಪ್ರಭುಗೌಡ ಮದರಕಲ್ಲ,ಸಿದ್ದನಗೌಡ ಪಾಟೀಲ ನಾವದಗಿ,ನೀಲಮ್ಮಗೌಡತಿ ಪಾಟೀಲ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಇಬ್ರಾಹಿಂ ಮನ್ಸೂರ್, ಮೋದಿನಸಾ ನಗಾರ್ಚಿ, ಶಫೀಕ್ ಇನಾಮದಾರ, ಮುರ್ತುಜಾ ಜಮಾದಾರ, ಮಹೆಬೂಬ ಲಾಹೋರಿ, ಇಕ್ಬಾಲ್ ಆಗ್ರಾ, ಜಾವೇದ ಕೆಂಭಾವಿ ಮತ್ತಿತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 