ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
MLA Pathan Drives to Digitization Centre
ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
ಶಿಗ್ಗಾವಿ 20 : ಪಟ್ಟಣದ ತಾಲೂಕ ಕಛೇರಿಯಲ್ಲಿ ಸರ್ವೇ ಮತ್ತು ನೊಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಯಾಸೀರಖಾನ ಪಠಾಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಭಾರಿ ತಹಶೀಲ್ದಾರ ಗಣೇಶ ಸವಣೂರ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಮುಖಂಡರಾದ ಗುಡ್ಡಪ್ಪ ಜಲದಿ,ಸುಧೀರ ಲಮಾಣಿ, ಮಲ್ಲಮ್ಮ ಸೋಮನಕಟ್ಟಿ, ಮಹಾಂತೇಶ ಸಾಲಿ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 