ಉಚಿತ ಶಿಕ್ಷಣ ಕ್ರಾಂತಿಗೆ ಶಾಸಕ ಪಠಾಣರ ದಿಟ್ಟ ಹೆಜ್ಜೆವಿಶೇಷ
MLA Pathana's bold step towards free education revolution
ಉಚಿತ ಶಿಕ್ಷಣ ಕ್ರಾಂತಿಗೆ ಶಾಸಕ ಪಠಾಣರ ದಿಟ್ಟ ಹೆಜ್ಜೆವಿಶೇಷ
ಶಿಗ್ಗಾವಿ: ತಾಲೂಕಿಗೆ ಎರಡು ಹೊಸ ಕೆಪಿಎಸ್ ಶಾಲೆಗಳಿಗೆ ಸರ್ಕಾರದಿಂದ ಮೊದಲ ಹಂತದ ಅನುಮೋದನೆ ತರುವ ಮೂಲಕ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿ ಅನುಸರಣೆಗೆ ಮುನ್ನುಡಿ ಬರೆದಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 6 ವಸತಿ ಶಾಲೆ, 6 ಪೂರ್ವ ಪ್ರಾಥಮಿಕ, 161 ಪ್ರಾಥಮಿಕ, 5 ಪ್ರಾಥಮಿಕ ಆಂಗ್ಲ ಮಾಧ್ಯಮ, 1 ಕೆಪಿಎಸ್ 25 ಕನ್ನಡ ಪ್ರೌಢಶಾಲೆಗಳಿದ್ದು, ತಾಲೂಕಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಸೇರಿದಂತೆ 33,745 ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದವರೆಗೆ ಕಲೆಯುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ 26540 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಾಗಿದ್ದು ನೀಡುವ ಆವಶ್ಯಕತೆ ಇದೆ. ಮೊದಲ ಅನುಮೋದನೆಯಲ್ಲಿ ಹಂತದ ತಾಲೂಕಿನ ಕೋಣನಕೇರಿ, ಹಿರೇಬೆಂಡಿಗೇರಿಗೆ ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಿದ್ದು, ಇನ್ನು 5ಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳನ್ನು ಕ್ಷೇತ್ರಕ್ಕೆ ತರುವ ಭರವಸೆಯನ್ನು ಶಾಸಕ ಯಾಸೀರೆ ಅಹ್ಮದ್ ಖಾನ್ ಪಠಾಣ್ ಅವರು ಕ್ಷೇತ್ರದ ಜನತೆಗೆ ನೀಡಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಒದಗಿಸುವ ಭರವಸೆ ಮೂಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 