ಶಾಸಕ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ
MLA Shivarama Hebbar files nomination
ಶಾಸಕ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ
ಮುಂಡಗೋಡ 16 : ಶಾಸಕ ಶಿವರಾಮ ಹೆಬ್ಬಾರ ಅಪಾರ ಕಾರ್ಯಕರ್ತರೊಂದಿಗೆ ಬುಧವಾರ ಶಿರಸಿ ಆಗಮಿಸಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಸ್.ಭಟ್, ತಾಲೂಕಿನ ಸಹಕಾರಿಗಳಾದ ಆರ್.ಎಸ್.ಭಟ್, ಎಮ್.ಜಿ.ಭಟ್, ಹೇರಂಬ ಹೆಗಡೆ, ನಾರಾಯಣ ಭಟ್, ಸಿ.ಎಸ್.ಹೆಗಡೆ, ನಾಗೇಂದ್ರ ಭಟ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 