ಸಿ ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
MLA Vishwas Vaidya Bhoomi Pooja for CC road development work
ಸಿ ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
ಯರಗಟ್ಟಿ 22: ಸಮೀಪದ ಸೊಪ್ಪಡ್ಲ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಡಿ ಗ್ರಾಮದ ಚೆಕ್ಕರ ರಸ್ತೆ ಕಿ.ಮೀ 0.00 ದಿಂದ 0.200 ಕಿ.ಮೀ ವರೆಗೆ ಸಿ ಸಿ ರಸ್ತೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಅಂದಾಜು ವೆಚ್ಚ: ರೂ. 55.00 ಲಕ್ಷಗಳು ಸಿಸಿ ರಸ್ತೆ ಕಾಮಗಾರಿಗೆ ಪ್ರಾರಂಭಿಸಿದ್ದು ಹಂತ ಹಂತವಾಗಿ ಗ್ರಾಮದ ಸವಾಂರ್ಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.ಗ್ರಾ. ಪಂ. ಅಧ್ಯಕ್ಷ ಸತ್ಯೆವ್ವ ಗೋರಗುದ್ದಿ, ಎಪಿಎಂಸಿ ಉಪಾಧ್ಯಕ್ಷ ಬಸವರಾಜ ಆರಿಬೆಂಚಿ, ಪಿಕೆಪಿಎಸ್ ಅಧ್ಯಕ್ಷ ಆಯ್. ಕೆ. ಗೌಡರ, ಆಯ್. ಬಿ. ಗೌಡರ, ಮಹಾಂತೇಶ ಇಟ್ನಾಳ, ಸುಭಾಶ ಕರೆನ್ನವರ, ಮಾರುತಿ ಗೋರಗುದ್ದಿ, ಕುಮಾರ ಹಳ್ಯಾಳ, ಬಾಳೇಶ ಬಡೆನ್ನವರ, ಸಂತೋಷ ಕರೆನ್ನವರ, ವಿಜಯ ಅಂಗಡಿ, ಪ್ರಕಾರ ವಾಲಿ, ಶಂಕರ ಇಟ್ನಾಳ, ಮಲಿಕಸಾಬ ಬಾಗವಾನ ಸೇರಿದಂತೆ ಗ್ರಾಮದ ಗುರು ಹಿರಿಯರು, ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 