ಮಡಿವಾಳೇಶ್ವರ ಜಾತ್ರೆ: ಜೋಡೆತ್ತಿನ ಚಕ್ಕಡಿ ಶರ್ಯತ್ತು
ಕಡಬಿ 08: ಸ್ಥಳೀಯ ಮಡಿವಾಳೇಶ್ವರ ಜಾತ್ರಾ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಜೋಡೆತ್ತಿನ ಚಕ್ಕಡಿ ಶರ್ಯತ್ತು ಏರ್ಪಡಿಸಲಾಯಿತು
ಪ್ರಥಮ ಬಹುಮಾನ 50,001 ರೂ.ಗಳನ್ನು ಬೆಡಕೆ ಗ್ರಾಮದ ದಾದಾಸಾಹೇಬ ಗೋಮಾಸಿ ಇವರು ಪಡೆದುಕೊಂಡರೆ, ದ್ವಿತೀಯ ಬಹುಮಾನ 25,001 ರೂ.ಗಳನ್ನು ಯರಗಟ್ಟಿಯ ಅಜೀತಣ್ಣಾ ದೇಸಾಯಿ ಪಡೆದುಕೊಂಡರು. ತೃತೀಯ ಬಹುಮಾನ 15,001 ರೂಗಳನ್ನು ಮುಚ್ಚಾಳ ಗ್ರಾಮದ ಓಂ ಸಾಂಗಲಿ ಪಡೆದುಕೊಂಡರು. ನಂತರ ಒಂದು ಕುದರೆ ಹತ್ತಿ ಓಡಿಸುವ ಶಯತರ್ು, ಜೋಡು ಕುದುರೆ ಗಾಡಿ ಶಯತರ್ುಗಳಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ, ತೃತಿಯ ಬಹುಮಾನ ವಿತರಣೆ ಮಾಡಲಾಯಿತು. ಗ್ರಾಮದ ಹಿರಿಯರು ಹಾಗೂ ಜಾತ್ರಾ ಕಮೀಟಿಯವರು ಸೇರಿ ಬಹುಮಾನವನ್ನು ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 