ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Madiwala Machideva Jayanti Celebration by Taluk Administration
ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಹುಬ್ಬಳ್ಳಿ 01: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ. ಬಿ. ಮಜ್ಜಗಿ ,ಸಮಾಜದ ಮುಖಂಡರಾದ ರಂಗಸ್ವಾಮಿ .ಎಮ್. ಬಳ್ಳಾರಿ , ಲಕ್ಷ್ಮಣ ಎಸ್. ಬಳ್ಳಾರಿ, ಆನಂದ. ವಾಯ್. ಪಾಟೀಲ್, ಮಂಜುನಾಥ.ಬಿ. ಬಳ್ಳಾರಿ, ಪರಶುರಾಮ. ಟಿ. ಸವಣೂರ, ಕಲ್ಲಪ್ಪ ಮಡಿವಾಳ. ಶಿವಾನಂದ.ಎಮ್.ಕಲ್ಬುರ್ಗಿ, ಗುರಸಿದ್ದಪ್ಪ. ಮಡಿವಾಳರ, ಲಿಲಾದರ.ಎಸ್. ಚಳಗೇರಿ , ರಾಮು. ಎನ್. ಬಳ್ಳಾರಿ, ರಾಜು.ವಿ. ಮಡಿವಾಳರ, ಲಕ್ಷ್ಮಣ. ಟಿ. ಸವಣೂರು, ವಿ.ಬಿ. ಮಡಿವಾಳರ, ಶಶಿ ಬಿಜವಾಡ, ರಾಜಣ್ಣ ಕುರವಿ, ಮಂಜುನಾಥ ಕಾಟಕರ್ ಇನಿತರು ಉಪಸ್ತಿತರಿದ್ದರು.
ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಮುಖಂಡರಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 