ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
Mahamane program at home
ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
ಹುಬ್ಬಳ್ಳಿ 10: ಬಸವಕೇಂದ್ರದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮ ಶಿವಾನಂದ ಪಾವಡಿ ಬೆನ್ನಾಳೆ ಅವರ ಮನೆಯಲ್ಲಿ ನೇರವೇರಿತು. ಬಸವಕೇಂದ್ರದ ಅಧ್ಯಕ್ಷ ಪ್ರೊ.ಜಿ.ಬಿ. ಹಳ್ಯಾಳ ಅವರುಅಧ್ಯಕ್ಷತೆ ವಹಿಸಿದ್ದರು.ನೀಲಗಂಗಾ, ಕಮಲಾ ಹಳ್ಳಾಳ ಅವರು ಅನುಭಾವ ನೀಡಿದರು.
ಶಿವಾನಂದ ಬೆನ್ನಾಳೆ ಸ್ವಾಗತಿಸಿದರು. ಕೆ.ಎಸ್.ಇನಾಮತಿ ನಿರೂಪಿಸಿದರು. ಬಸವಕೇಂದ್ರದ ಉಪಾಧ್ಯಕ್ಷ ಬಿ.ಎಲ್.ಲಿಂಗಶೆಟ್ಟರ, ಮಂಗಳಾ ಬೆನ್ನಾಳೆ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ವಿದ್ಯಾವತಿ ಲಿಂಗಶೆಟ್ಟರ, ಎಂ.ಜಿ.ಬೇವಿನಕಟ್ಟಿ, ವಚನಾ, ಪ್ರಲ್ಹಾದ ಜೋಶಿ, ಮಲ್ಲಿಕಾರ್ಜುನ ಹನಮಸಾಗರ, ಸರೋಜಾ ಮೇಟಿ, ಕಲ್ಲಪ್ಪ ಗುಂಜಾಳ, ಸಿದ್ದಪ್ಪ ಹಳ್ಳಾಳ, ಗಂಗಾಧರಅಣ್ಣಿಗೇರಿ, ಡಾ. ಲಿಂಗರಾಜಅಂಗಡಿ, ಶಕುಂತಲಾ ಪಿಳ್ಳೆ, ಮಲ್ಲಿಕಾರ್ಜುನ ಬಡಿಗೇರ, ಎಲ್.ವಾಯ್.ಉಣಕಲ್, ಪುಷ್ಪಾ ಹಳ್ಳಾಳ, ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 