ಮಹಾ ಕುಂಭಮೇಳದಲ್ಲಿ ಮಹಾಂತಯ್ಯನಮಠ ಭಾಗಿ
Mahantayana Math participated in Maha Kumbh Mela
ಮಹಾ ಕುಂಭಮೇಳದಲ್ಲಿ ಮಹಾಂತಯ್ಯನಮಠ ಭಾಗಿ
ಕೊಪ್ಪಳ 08: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾನಗರ ದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೊಪ್ಪಳದ ಹಿರಿಯ ಮುಖಂಡ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ವೀರೇಶ್ ಮಹಾಂತಯ್ಯನಮಠ ಭಾಗಿಯಾಗಿ ಪವಿತ್ರ ಗಂಗಾ ಯಮುನಾ ಮತ್ತು ಸರಸ್ವತಿ ತ್ರಿವೇಣಿ ಸಂಗಮ ನದಿಯಲ್ಲಿ ಮಹಾ ಕುಂಭಮೇಳ ಪ್ರಯುಕ್ತ ಪುಣ್ಯ ಸ್ನಾನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ,ಸಂತಸ ಉಂಟಾಗಿದೆ, ಇಂತಹ ನದಿಯಲ್ಲಿ ಸ್ನಾನ ಮಾಡಿ ಪುಣ್ಯಗಳಿಸಿಕೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಸಂತಸ ಮತ್ತು ಹರ್ಷ ವ್ಯಕ್ತಪಡಿಸಿದ ಆವರು ಸರ್ವ ರಿಗೂ ಶಾಂತಿ ನೆಮ್ಮದಿ ಸಿಗಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 